ಡಿ.ಬಿ.ರಜಿಯಾ
ಡಿ.ಬಿ.ರಜಿಯಾ ರವರ ಕವನ ಸಂಕಲನಗಳು:
- "ಛಾಯೆ" ಕವನ ಸಂಕಲನಕ್ಕೆ ದಿನಕರ ದೇಸಾಯಿ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಹಾಗು ವಾಚಕಿಯರ ಸಂಘದ ಪ್ರಶಸ್ತಿ ಲಭಿಸಿವೆ.
- "ಕಳೆದು ಹೋಗುತ್ತೇವೆ" ಕವನಸಂಕಲನಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದ ೧೯೯೬ನೆಯ ಸಾಲಿನ
ಮಾತೋಶ್ರೀ ರತ್ನಮ್ಮ ಹೆಗ್ಗಡೆ ದತ್ತಿ ನಿಧಿಯ ದ್ವಿತೀಯ ಬಹುಮಾನ ಲಭಿಸಿದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |