ಶಂಕರ್ ಮೊಕಾಶಿ ಪುಣೇಕರ್
ಶಂಕರ_ಮೊಕಾಶಿ_ಪುಣೇಕರ ಈ ಲೇಖನದೊಂದಿಗೆ ವಿಲೀನ
ಶಂಕರ್ ಮೊಕಾಶಿ ಪುಣೇಕರ್ | |
---|---|
ಚಿತ್ರ | [[File:|200px]] |
ಜನನದ ದಿನಾಂಕ | ೮ ಮೇ 1928 |
ಸಾವಿನ ದಿನಾಂಕ | ೧೧ ಆಗಸ್ಟ್ 2004 |
ವೃತ್ತಿ | ಲೇಖಕ |
ರಾಷ್ಟ್ರೀಯತೆ | ಭಾರತ, ಬ್ರಿಟಿಷ್ ರಾಜ್, ಭಾರತೀಯ ಪ್ರಭುತ್ವ |
ಮಾತನಾಡುವ ಅಥವಾ ಬರೆಯುವ ಭಾಷೆಗಳು | ಕನ್ನಡ |
ಪೌರತ್ವ | ಭಾರತ, ಬ್ರಿಟಿಷ್ ರಾಜ್, ಭಾರತೀಯ ಪ್ರಭುತ್ವ |
ದೊರೆತ ಪ್ರಶಸ್ತಿ | ಸಾಹಿತ್ಯ ಅಕಾಡೆಮಿ ಪ್ರಶಸ್ತಿ |
ಲಿಂಗ | ಪುರುಷ |
ಶಂಕರ ಮೊಕಾಶಿ ಪುಣೇಕರ್ - ಕನ್ನಡದ ಖ್ಯಾತ ಕವಿ ಮತ್ತು ಸಾಹಿತಿ. ಆಂಗ್ಲ ಪ್ರಾಧ್ಯಾಪಕರೂ, ಸಂಸ್ಕೃತ ವಿಧ್ವಾಂಸರೂ , ಕನ್ನಡ ಲೇಖಕರೂ ಆದ ಪುಣೇಕರ್ ಅವರು ಇಂಗ್ಲಿಷ್ ನಲ್ಲಿ ೨೦ ಕೃತಿಗಳನ್ನು ಬರೆದಿರುವರು. ಕನ್ನಡದ ಮಟ್ಟಿಗೆ ಅವರು ಹೆಸರಾಗಿರುವುದು ವಿಮರ್ಶೆ ಮತ್ತು ಕಾದಂಬರಿಗಳಿಂದ. "ಗಂಗವ್ವ ಗಂಗಾಮಾಯಿ" (೧೯೫೬), "ನಟನಾರಾಯಣಿ" (೧೯೮೨), "ಅವಧೇಶ್ವರಿ" (೧೯೮೭)-ಇವು ಇವರ ಕಾದಂಬರಿಗಳು. "ಅವಧೇಶ್ವರಿ" ಎಂಬ ಕೃತಿಗೆ ೧೯೮೮ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. ಆದರೆ ಅವರ ಪ್ರತಿಭೆಯ ನಿಜವಾದ ಗುರುತು "ಗಂಗವ್ವ ಗಂಗಾಮಾಯಿ"ಯಿಂದಲೇ. ಪುಣೇಕರರು ಸಂಸ್ಕೃತ ವಿದ್ವಾಂಸರಾದ ಕಾರಣ ಅವರ ಕೃತಿಗಳಲ್ಲಿ ಸಂಸ್ಕೃತ ಉಲ್ಲೇಖಗಳು ಬಹಳವಾಗಿ ಕಂಡುಬರುತ್ತದೆ.ಇವರ "ಗಂಗವ್ವ ಗಂಗಾಮಾಯಿ" ಚಲನಚಿತ್ರವಾಗಿ ರಾಜ್ಯ ಪ್ರಶಸ್ತಿಗಳನ್ನೂ ಬಾಚಿಕೊಂಡಿದೆ.[೧]
- ವಿಸ್ತೃತ ಲೇಖನ:ಶಂಕರ ಮೊಕಾಶಿ ಪುಣೇಕರ ಈಪುಟಕ್ಕೆ ವರ್ಗಾಯಿಸಬೇಕು.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಹೊರಗಿನ ಸಂಪರ್ಕಗಳು[ಬದಲಾಯಿಸಿ]
ಕನ್ನಡಸಾಹಿತ್ಯ.ಕಾಮ್ನಲ್ಲಿ ಅವಧೇಶ್ವರಿ Archived 2007-03-11 ವೇಬ್ಯಾಕ್ ಮೆಷಿನ್ ನಲ್ಲಿ.
ಉಲ್ಲೇಖಗಳು[ಬದಲಾಯಿಸಿ]
- ↑ http://vismayanagari.com/node/9818[ಶಾಶ್ವತವಾಗಿ ಮಡಿದ ಕೊಂಡಿ]
ವರ್ಗಗಳು:
- ಮಡಿದ ಬಾಹ್ಯ ಕೊಂಡಿಗಳನ್ನು ಹೊಂದಿರುವ ಎಲ್ಲಾ ಲೇಖನಗಳು
- ಮಡಿದ ಬಾಹ್ಯ ಕೊಂಡಿಗಳನ್ನು ಹೊಂದಿರುವ ಲೇಖನಗಳು from ಮೇ 2024
- Articles with invalid date parameter in template
- ಶಾಶ್ವತವಾಗಿ ಮಡಿದ ಬಾಹ್ಯ ಕೊಂಡಿಗಳನ್ನು ಹೊಂದಿರುವ ಎಲ್ಲಾ ಲೇಖನಗಳು
- Articles to be merged from May 2023
- All articles to be merged
- ಚುಟುಕು
- ವೆಬ್ ಆರ್ಕೈವ್ ಟೆಂಪ್ಲೇಟಿನ ವೇಬ್ಯಾಕ್ ಕೊಂಡಿಗಳು
- ಸಾಹಿತಿಗಳು
- ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು